ರಾಜ್ಯ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ವದಂತಿ ಹಬ್ಬಿಸುತ್ತಿದೆ: ಅರುಣ್ ಸಿಂಗ್

ರಾಜ್ಯದಲ್ಲಿ ನಾಯಕತ್ವ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ವದಂತಿ ಹಬ್ಬಿಸುತ್ತಿದೆ: ಅರುಣ್ ಸಿಂಗ್
Linkup
ರಾಜ್ಯದಲ್ಲಿ ನಾಯಕತ್ವ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ.