ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ
ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ
ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.