ರಾಜ್ಯ ಸರ್ಕಾರದ ಪ್ರತಿನಿಧಿಗಳು ಜಿಎಸ್ಟಿ ಮುಂದುವರೆಸುವಂತೆ ಒತ್ತಾಯ ಮಾಡಿಲ್ಲ! ಸಿದ್ದರಾಮಯ್ಯ ಆರೋಪ
ರಾಜ್ಯ ಸರ್ಕಾರದ ಪ್ರತಿನಿಧಿಗಳು ಜಿಎಸ್ಟಿ ಮುಂದುವರೆಸುವಂತೆ ಒತ್ತಾಯ ಮಾಡಿಲ್ಲ! ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದರು. ಈ ಕುರಿತಾಗಿ ದೆಹಲಿಯಲ್ಲಿ ಗುರುವಾರ ಮಾತನಾಡಿದ ಅವರು ಏನಂದ್ರು ಎಂಬ ವಿವರ ಇಲ್ಲಿದೆ.
