ರಾಜ್ಯಕ್ಕೆ ಈ ವಾರ ಅರುಣ್ ಸಿಂಗ್ ಆಗಮನ, ಮೊದಲು ಸಚಿವರು-ಶಾಸಕರ ಜೊತೆ ಮಾತುಕತೆ, ಸಭೆ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವಾರಗಳಿಂದ ನಡೆಯುತ್ತಿರುವ ರಾಜಕೀಯ ಪ್ರಹಸನಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಯುತ್ತಿದೆ. ಈ ವಾರದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.


Admin 






