ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದೆ: ಡಿ ಕೆ ಶಿವಕುಮಾರ್ 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರ ವಿರುದ್ಧ ಗುಡುಗಿದ್ದಾರೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದೆ: ಡಿ ಕೆ ಶಿವಕುಮಾರ್ 
Linkup
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಶಾಪವಾಗಿದ್ದು, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಸರ್ಕಾರದ ಸಚಿವರುಗಳು ದಿನಕ್ಕೊಂದು ಹೇಳಿಕೆ ನೀಡಿಕೊಂಡು, ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರ ವಿರುದ್ಧ ಗುಡುಗಿದ್ದಾರೆ.