ರತನ್ ಟಾಟಾ ವ್ಯಕ್ತಿಯಲ್ಲ, ಅವರೊಬ್ಬ ಶಕ್ತಿ; ಉದ್ಯೋಗ ರತ್ನ ಪ್ರಶಸ್ತಿ ಪ್ರದಾನ ಬಳಿಕ ಸಿಎಂ ಶಿಂಧೆ ಶ್ಲಾಘನೆ

ಕೈಗಾರಿಕೋದ್ಯಮಿ, ಟಾಟಾ ಗ್ರೂಪ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನದ ಬಳಿಕ ಸಿಎಂ ಏಕನಾಥ್ ಶಿಂಧೆ ರತನ್‌ ಟಾಟಾ ಅವರನ್ನು, ರಾಜ್ಯದ ಆರ್ಥಿಕತೆಗೆ ಅವರೊಬ್ಬ ಶಕ್ತಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ರತನ್ ಟಾಟಾ ವ್ಯಕ್ತಿಯಲ್ಲ, ಅವರೊಬ್ಬ ಶಕ್ತಿ; ಉದ್ಯೋಗ ರತ್ನ ಪ್ರಶಸ್ತಿ ಪ್ರದಾನ ಬಳಿಕ ಸಿಎಂ ಶಿಂಧೆ ಶ್ಲಾಘನೆ
Linkup
ಕೈಗಾರಿಕೋದ್ಯಮಿ, ಟಾಟಾ ಗ್ರೂಪ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನದ ಬಳಿಕ ಸಿಎಂ ಏಕನಾಥ್ ಶಿಂಧೆ ರತನ್‌ ಟಾಟಾ ಅವರನ್ನು, ರಾಜ್ಯದ ಆರ್ಥಿಕತೆಗೆ ಅವರೊಬ್ಬ ಶಕ್ತಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.