ರಸಗೊಬ್ಬರ, ಕೀಟನಾಶಕ, ಹನಿ ನೀರಾವರಿ ಉಪಕರಣಗಳ ಮೇಲಿನ ಜಿ.ಎಸ್.ಟಿ. ರದ್ದುಗೊಳಿ: ಪ್ರಹ್ಲಾದ್ ಜೋಶಿಗೆ ರೈತ ಮುಖಂಡರ ಮನವಿ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಶಾಸನಾತ್ಮಕ ಖಾತ್ರಿ ಸೇರಿದಂತೆ ರೈತರ ಸಮಸ್ಯೆ ಬಗೆಹರಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.

ರಸಗೊಬ್ಬರ, ಕೀಟನಾಶಕ, ಹನಿ ನೀರಾವರಿ ಉಪಕರಣಗಳ ಮೇಲಿನ ಜಿ.ಎಸ್.ಟಿ. ರದ್ದುಗೊಳಿ: ಪ್ರಹ್ಲಾದ್ ಜೋಶಿಗೆ ರೈತ ಮುಖಂಡರ ಮನವಿ
Linkup
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಶಾಸನಾತ್ಮಕ ಖಾತ್ರಿ ಸೇರಿದಂತೆ ರೈತರ ಸಮಸ್ಯೆ ಬಗೆಹರಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ರೈತ ಮುಖಂಡರು ಮನವಿ ಮಾಡಿದ್ದಾರೆ. ಈ ಬಗ್ಗೆ ವಿವರ ಇಲ್ಲಿದೆ.