ಲಸಿಕೆ ವಿತರಣೆಯಲ್ಲಿ ಗುಜರಾತ್ ಮೇಲೆ ಅತಿಯಾದ ಪ್ರೀತಿ, ಕನ್ನಡಿಗರಿಗೆ ತಾರತಮ್ಯ: ಎಚ್ ಡಿಕೆ
ಲಸಿಕೆ ವಿತರಣೆಯಲ್ಲಿ ಗುಜರಾತ್ ಮೇಲೆ ಅತಿಯಾದ ಪ್ರೀತಿ, ಕನ್ನಡಿಗರಿಗೆ ತಾರತಮ್ಯ: ಎಚ್ ಡಿಕೆ
ಲಸಿಕೆ ನೀಡಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಲಸಿಕೆ ನೀಡಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.