ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ!

ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಬೆಂಗಳೂರು: ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್  ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್. ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ. ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಕಿಡಿಕಾರಿದೆ. ಇದನ್ನೂ ಓದಿ: ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್‌ ಜಾರಿ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.  ಕಲುಷಿತ ಮನಸ್ಸಿನ @INCKarnataka ಕಣ್ಣಿಗೆ ಸದಾ ಕಾಮಾಲೆಯೇ. @hd_kumaraswamy ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ. **… — Janata Dal Secular (@JanataDal_S) December 24, 2023 ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ  ಮಾರಣಹೋಮದಲ್ಲಿಯೇ ನಂಬಿಕೆ! ಪ್ರಧಾನಿಗಳಾದ  ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಟೀಕಿಸಿದೆ.

ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ!
Linkup
ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಬೆಂಗಳೂರು: ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಜಾಲತಾಣ ಎಕ್ಸ್  ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್. ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ. ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಕಿಡಿಕಾರಿದೆ. ಇದನ್ನೂ ಓದಿ: ಸಿಎಂ ಇಬ್ರಾಹಿಂ ಉಚ್ಚಾಟನೆ: ದೇವೇಗೌಡ, ಕುಮಾರಸ್ವಾಮಿಗೆ ಸಮನ್ಸ್‌ ಜಾರಿ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.  ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ  ಮಾರಣಹೋಮದಲ್ಲಿಯೇ ನಂಬಿಕೆ! ಪ್ರಧಾನಿಗಳಾದ  ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಟೀಕಿಸಿದೆ. ವಿದೇಶಿ ಜೀನ್ಸ್‌ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ!