ವಿಧಾನಪರಿಷತ್ ಚುನಾವಣೆ: ಮಂಡ್ಯದಲ್ಲಿ  ರೈತ ಸಂಘ, ಅಂಬರೀಶ್ ಅಭಿಮಾನಿಗಳ ಬೆಂಬಲ ಪಡೆಯಲು ಅಭ್ಯರ್ಥಿಗಳ ಕಸರತ್ತು

ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದ ಬಿಸಿ ಹೆಚ್ಚುತ್ತಿದ್ದು, ಪ್ರತಿಷ್ಠಿತ ಸ್ಥಾನವನ್ನು ಗೆಲ್ಲಲು  ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಮತ್ತು ಅಂಬರೀಶ್ ಅವರ ಅಭಿಮಾನಿಗಳ ಮನ ಸೆಳೆಯಲು ಮುಂದಾಗಿದ್ದಾರೆ. 

ವಿಧಾನಪರಿಷತ್ ಚುನಾವಣೆ: ಮಂಡ್ಯದಲ್ಲಿ  ರೈತ ಸಂಘ, ಅಂಬರೀಶ್ ಅಭಿಮಾನಿಗಳ ಬೆಂಬಲ ಪಡೆಯಲು ಅಭ್ಯರ್ಥಿಗಳ ಕಸರತ್ತು
Linkup
ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದ ಬಿಸಿ ಹೆಚ್ಚುತ್ತಿದ್ದು, ಪ್ರತಿಷ್ಠಿತ ಸ್ಥಾನವನ್ನು ಗೆಲ್ಲಲು  ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಮತ್ತು ಅಂಬರೀಶ್ ಅವರ ಅಭಿಮಾನಿಗಳ ಮನ ಸೆಳೆಯಲು ಮುಂದಾಗಿದ್ದಾರೆ.