ಶಿಂಧೆ ರಾಜೀನಾಮೆಗೆ ಸೂಚನೆ! ಠಾಕ್ರೆ ಹೇಳಿಕೆ ಬೆನ್ನಲ್ಲೇ ಕುತೂಹಲ ಮೂಡಿಸಿದ 'ತ್ರಿಮೂರ್ತಿ' ಸಂಗಮ

ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಇತರ ಒಂಬತ್ತು ಎನ್‌ಸಿಪಿ ಶಾಸಕರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ 'ದಂಗೆ' ನಡೆಸಿದ ಸುಮಾರು ಒಂದು ವಾರದ ನಂತರ, ಮುಖ್ಯಮಂತ್ರಿ ಕುರ್ಚಿ ಅಪಾಯದಲ್ಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ಸಿಎಂ ಏಕನಾಥ್ ಶಿಂಧೆ ರಾಜೀನಾಮೆ ಕೇಳಲಾಗಿದೆ ಎಂದು ಹೇಳಿದ್ದಾರೆ.

ಶಿಂಧೆ ರಾಜೀನಾಮೆಗೆ ಸೂಚನೆ! ಠಾಕ್ರೆ ಹೇಳಿಕೆ ಬೆನ್ನಲ್ಲೇ ಕುತೂಹಲ ಮೂಡಿಸಿದ 'ತ್ರಿಮೂರ್ತಿ' ಸಂಗಮ
Linkup
ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಇತರ ಒಂಬತ್ತು ಎನ್‌ಸಿಪಿ ಶಾಸಕರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ 'ದಂಗೆ' ನಡೆಸಿದ ಸುಮಾರು ಒಂದು ವಾರದ ನಂತರ, ಮುಖ್ಯಮಂತ್ರಿ ಕುರ್ಚಿ ಅಪಾಯದಲ್ಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ಸಿಎಂ ಏಕನಾಥ್ ಶಿಂಧೆ ರಾಜೀನಾಮೆ ಕೇಳಲಾಗಿದೆ ಎಂದು ಹೇಳಿದ್ದಾರೆ.