ಶರದ್ ಪವಾರ್ ಮನೆ ಮೇಲೆ ಚಪ್ಪಲಿ ತೂರಾಟ: ಮಹಾರಾಷ್ಟ್ರದಲ್ಲಿ ಸಾರಿಗೆ ನೌಕರರ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ನಿಗಮದ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ತಮ್ಮ ಬೇಡಿಕೆಗಳ ವಿಚಾರದಲ್ಲಿ ಅವರು ಯಾವುದೇ ಸಹಾಯ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚಪ್ಪಲಿಗಳನ್ನು ಎಸೆದಿದ್ದಾರೆ. ಈ ವೇಳೆ ಪವಾಋ್ ಅವರ ಮಗಳು, ಸಂಸದೆ ಸುಪ್ರಿಯಾ ಸುಳೆ ಅವರಿಗೂ ಮುತ್ತಿಗೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಶರದ್ ಪವಾರ್ ಮನೆ ಮೇಲೆ ಚಪ್ಪಲಿ ತೂರಾಟ: ಮಹಾರಾಷ್ಟ್ರದಲ್ಲಿ ಸಾರಿಗೆ ನೌಕರರ ಪ್ರತಿಭಟನೆ
Linkup
ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ನಿಗಮದ ನೌಕರರ ಪ್ರತಿಭಟನೆ ತೀವ್ರಗೊಂಡಿದೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ತಮ್ಮ ಬೇಡಿಕೆಗಳ ವಿಚಾರದಲ್ಲಿ ಅವರು ಯಾವುದೇ ಸಹಾಯ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಚಪ್ಪಲಿಗಳನ್ನು ಎಸೆದಿದ್ದಾರೆ. ಈ ವೇಳೆ ಪವಾಋ್ ಅವರ ಮಗಳು, ಸಂಸದೆ ಸುಪ್ರಿಯಾ ಸುಳೆ ಅವರಿಗೂ ಮುತ್ತಿಗೆ ಹಾಕಿದ್ದಾರೆ ಎಂದು ಹೇಳಲಾಗಿದೆ.