ಶಸ್ತ್ರಚಿಕಿತ್ಸೆಗಾಗಿ ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಾದ ರಾಜ್ ಠಾಕ್ರೆ!

ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಮುಂಬಯಿ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆನ್ನಿನ ಕೆಳಭಾಗದ ಶಸ್ತ್ರಚಿಕಿತ್ಸೆಗೆ ಅವರು ಒಳಗಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ​ತಾವು ಬೆನ್ನಿನ ಮತ್ತು ಮಂಡಿ ನೀವಿನ ಶಸ್ತ್ರಚಿಕಿತ್ಸೆಗೆ ಒಳಪಡಲಿರುವುದಾಗಿ ರಾಜ್ ಠಾಕ್ರೆ ಕಳೆದ ತಿಂಗಳಷ್ಟೇ ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆಗಾಗಿ ರಾಜ್ ಠಾಕ್ರೆ, ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ ಠಾಕ್ರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಶೀಘ್ರವಾಗಿ ಉಣಮುಖರಾಗಲಿ ಎಂದು ಹಾರೈಸುವುದಾಗಿ ಎಂಎನ್‌ಎಸ್ ಹೇಳಿದೆ.

ಶಸ್ತ್ರಚಿಕಿತ್ಸೆಗಾಗಿ ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಾದ ರಾಜ್ ಠಾಕ್ರೆ!
Linkup
ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಮುಂಬಯಿ ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆನ್ನಿನ ಕೆಳಭಾಗದ ಶಸ್ತ್ರಚಿಕಿತ್ಸೆಗೆ ಅವರು ಒಳಗಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ​ತಾವು ಬೆನ್ನಿನ ಮತ್ತು ಮಂಡಿ ನೀವಿನ ಶಸ್ತ್ರಚಿಕಿತ್ಸೆಗೆ ಒಳಪಡಲಿರುವುದಾಗಿ ರಾಜ್ ಠಾಕ್ರೆ ಕಳೆದ ತಿಂಗಳಷ್ಟೇ ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆಗಾಗಿ ರಾಜ್ ಠಾಕ್ರೆ, ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ ಠಾಕ್ರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಶೀಘ್ರವಾಗಿ ಉಣಮುಖರಾಗಲಿ ಎಂದು ಹಾರೈಸುವುದಾಗಿ ಎಂಎನ್‌ಎಸ್ ಹೇಳಿದೆ.