ಸೆ.13ರಿಂದ ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ತಂತ್ರ ರೂಪಿಸಲು ಸೆ.7ರಂದು ಸಿಎಲ್'ಪಿ ಸಭೆ ಕರೆದ ಸಿದ್ದರಾಮಯ್ಯ

ಸೆಪ್ಟೆಂಬರ್ 13 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 

ಸೆ.13ರಿಂದ ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ತಂತ್ರ ರೂಪಿಸಲು ಸೆ.7ರಂದು ಸಿಎಲ್'ಪಿ ಸಭೆ ಕರೆದ ಸಿದ್ದರಾಮಯ್ಯ
Linkup
ಸೆಪ್ಟೆಂಬರ್ 13 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.