ಸಿಎಂ ಆಯ್ಕೆ ಆಗಿ ಪ್ರಮಾಣವಚನ ಆಯ್ತು, ಇನ್ನು ಸಂಪುಟ ರಚನೆ ಕಸರತ್ತು: ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲು ಒತ್ತಡ 

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಲ್ಲಿ ಜಾತಿ ಮತ್ತು ಸಮುದಾಯ ಪ್ರಾತಿನಿಧ್ಯ ನೀಡುವುದು ಸವಾಲಾಗಿದೆ. ಶೇಕಡಾ 35ರಷ್ಟು ಜನಸಂಖ್ಯೆಯನ್ನು ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಿದ್ದು ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಸಿಗುವ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಸಿಎಂ ಆಯ್ಕೆ ಆಗಿ ಪ್ರಮಾಣವಚನ ಆಯ್ತು, ಇನ್ನು ಸಂಪುಟ ರಚನೆ ಕಸರತ್ತು: ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲು ಒತ್ತಡ 
Linkup
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಲ್ಲಿ ಜಾತಿ ಮತ್ತು ಸಮುದಾಯ ಪ್ರಾತಿನಿಧ್ಯ ನೀಡುವುದು ಸವಾಲಾಗಿದೆ. ಶೇಕಡಾ 35ರಷ್ಟು ಜನಸಂಖ್ಯೆಯನ್ನು ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಿದ್ದು ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಸಿಗುವ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.