ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆ  

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸ್ವಪಕ್ಷೀಯರು ಸೇರಿದಂತೆ ರಾಜಕೀಯ ಮುಖಂಡರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಿಸಿದೆ.

ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ? ಕಾಂಗ್ರೆಸ್ ಟೀಕೆ
 
Linkup
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸ್ವಪಕ್ಷೀಯರು ಸೇರಿದಂತೆ ರಾಜಕೀಯ ಮುಖಂಡರಲ್ಲಿ ನಾನಾ ಅನುಮಾನಗಳಿಗೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಕುರ್ಚಿ ಭದ್ರಪಡಿಸಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಿಸಿದೆ.