ಸಿಎಂ ಬಿಎಸ್‌ವೈಗೆ ಸಂಕಷ್ಟ: ವಿರೋಧಿಗಳಿಂದ 'ಗೋ ಬ್ಯಾಕ್, ಸಿಂಗ್' ಅಭಿಯಾನಕ್ಕೆ ಕರೆ?

ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ ಇದೀಗ ಈ ಕುರಿತಂತೆ ಹೊಸ ಬೆಳವಣಿಗೆ ನಡೆದಿದೆ.ಯಡಿಯೂರಪ್ಪ ಅವರ ವಿರೋಧಿಗಳು ಈಗ ಅರುಣ್ ಸಿಂಗ್ ಅವರ ಮೇಲೆ ತಮ್ಮ ಮುನಿಸನ್ನು ತೋರುತ್ತಿದ್ದಾರೆ.

ಸಿಎಂ ಬಿಎಸ್‌ವೈಗೆ ಸಂಕಷ್ಟ: ವಿರೋಧಿಗಳಿಂದ 'ಗೋ ಬ್ಯಾಕ್, ಸಿಂಗ್' ಅಭಿಯಾನಕ್ಕೆ ಕರೆ?
Linkup
ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ ಇದೀಗ ಈ ಕುರಿತಂತೆ ಹೊಸ ಬೆಳವಣಿಗೆ ನಡೆದಿದೆ.ಯಡಿಯೂರಪ್ಪ ಅವರ ವಿರೋಧಿಗಳು ಈಗ ಅರುಣ್ ಸಿಂಗ್ ಅವರ ಮೇಲೆ ತಮ್ಮ ಮುನಿಸನ್ನು ತೋರುತ್ತಿದ್ದಾರೆ.