ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆ
Linkup
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ.