ಸಂಘ ಪರಿವಾರದ ತ್ರಿಶೂಲ ದೀಕ್ಷೆಗೆ ಕಾಂಗ್ರೆಸ್ ಸಡ್ಡು: ಜನರಿಗೆ ಸಂವಿಧಾನದ ಪ್ರತಿ ತಲುಪಿಸಲು ನಿರ್ಧಾರ!
ಸಂಘ ಪರಿವಾರದ ತ್ರಿಶೂಲ ದೀಕ್ಷೆಗೆ ಕಾಂಗ್ರೆಸ್ ಸಡ್ಡು: ಜನರಿಗೆ ಸಂವಿಧಾನದ ಪ್ರತಿ ತಲುಪಿಸಲು ನಿರ್ಧಾರ!
ಆಯುಧ ಪೂಜೆಯ ದಿನದಂದು ತನ್ನ ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿ ಜನಸಾಮಾನ್ಯರನ್ನು ಭಯಬೀತಗೊಳಿಸಿದ್ದ ಸಂಘಪರಿವಾರಕ್ಕೆ ಇದೀಗ ಕಾಂಗ್ರೆಸ್ ಸಡ್ಡು ಹೊಡೆದಿದೆ. ಹಿಂಸೆ ಪ್ರತಿಯಾಗಿ ಸಂವಿಧಾನದ ಸಂದೇಶ ನೀಡುವ ಉದ್ದೇಶದಿಂದ ಜನರಿಗೆ ಸಂವಿಧಾನದ ಪ್ರತಿ ನೀಡಲು ಮುಂದಾಗಿದೆ.
ಆಯುಧ ಪೂಜೆಯ ದಿನದಂದು ತನ್ನ ಕಾರ್ಯಕರ್ತರಿಗೆ ತ್ರಿಶೂಲ ವಿತರಿಸಿ ಜನಸಾಮಾನ್ಯರನ್ನು ಭಯಬೀತಗೊಳಿಸಿದ್ದ ಸಂಘಪರಿವಾರಕ್ಕೆ ಇದೀಗ ಕಾಂಗ್ರೆಸ್ ಸಡ್ಡು ಹೊಡೆದಿದೆ. ಹಿಂಸೆ ಪ್ರತಿಯಾಗಿ ಸಂವಿಧಾನದ ಸಂದೇಶ ನೀಡುವ ಉದ್ದೇಶದಿಂದ ಜನರಿಗೆ ಸಂವಿಧಾನದ ಪ್ರತಿ ನೀಡಲು ಮುಂದಾಗಿದೆ.