ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?

ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. 

ಸಿದ್ದರಾಮಯ್ಯ ಗಾರು, ಈ ವರದಿಗಳನ್ನು ವಸಿ ಓದುವಿರಾ? ಶಿಷ್ಯನಿಗೆ ಬುದ್ಧಿ ಹೇಳುವುದು ಬಿಟ್ಟು ಶಿಖಾರನ್ನೇ ಎತ್ತಂಗಡಿ ಮಾಡಿದ್ದು ಮರೆತುಹೋಯಿತೇ?
Linkup
ಐಎಎಸ್ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.