ಸನಾತನ ಧರ್ಮದ ವಿರುದ್ಧ ದ್ವೇಷ ಭಾಷಣ: ಉದಯನಿಧಿ, ಎ ರಾಜಾ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸುಪ್ರೀಂಗೆ ಮನವಿ
ಸನಾತನ ಧರ್ಮದ ವಿರುದ್ಧ ದ್ವೇಷ ಭಾಷಣ: ಉದಯನಿಧಿ, ಎ ರಾಜಾ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸುಪ್ರೀಂಗೆ ಮನವಿ
Appeal Aganinst Udayanidhi- ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡು ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟಿಗೆ ವಕೀಲ ವಿನೀನ್ ಜಿಂದಾಲ್ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಉದಯನಿಧಿ ಬಳಿಕ ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಡಿಎಂಕೆ ಮುಖಂಡ ಎ ರಾಜಾ , ಉದಯನಿಧಿ ವಿರುದ್ಧ ಎಫ್ ಐಆರ್ ದಾಖಲಿಸದ ಚೆನ್ನೈ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ವಿನೀತ್ ಆಗ್ರಹಿಸಿದ್ದಾರೆ.
Appeal Aganinst Udayanidhi- ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡು ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟಿಗೆ ವಕೀಲ ವಿನೀನ್ ಜಿಂದಾಲ್ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಉದಯನಿಧಿ ಬಳಿಕ ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಡಿಎಂಕೆ ಮುಖಂಡ ಎ ರಾಜಾ , ಉದಯನಿಧಿ ವಿರುದ್ಧ ಎಫ್ ಐಆರ್ ದಾಖಲಿಸದ ಚೆನ್ನೈ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ವಿನೀತ್ ಆಗ್ರಹಿಸಿದ್ದಾರೆ.