ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ನಿಂದ ಅಡ್ಡಿ: ಸದಾನಂದ ಗೌಡ ವಾಗ್ದಾಳಿ

ನಿಗದಿತ ದಿನಗಳವರೆಗೆ ಲೋಕಸಭಾ ಅಧಿವೇಶನ ನಡೆಯಲಿದೆ. ಉಳಿದಿರುವ ಒಂದು ವಾರವಾದರೂ ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ. ಸದನಂದಗೌಡ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದ್ದಾರೆ.

ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ನಿಂದ ಅಡ್ಡಿ: ಸದಾನಂದ ಗೌಡ ವಾಗ್ದಾಳಿ
Linkup
ನಿಗದಿತ ದಿನಗಳವರೆಗೆ ಲೋಕಸಭಾ ಅಧಿವೇಶನ ನಡೆಯಲಿದೆ. ಉಳಿದಿರುವ ಒಂದು ವಾರವಾದರೂ ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಭಾಗವಹಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ. ಸದನಂದಗೌಡ ಕಾಂಗ್ರೆಸ್ ನಾಯಕರಿಗೆ ಆಗ್ರಹಿಸಿದ್ದಾರೆ.