ಸಂಸದೆ ಸುಮಲತಾ ಅವರಿಗೆ ರಾಜಕೀಯ ಅನುಭವದ ಕೊರತೆಯಿದೆ: ನಿಖಿಲ್ ಕುಮಾರಸ್ವಾಮಿ 

ಸಂಸದೆ ಸುಮಲತಾ ಅವರು ವೈಯಕ್ತಿಕ ಲಾಭಕ್ಕೆ ಇನ್ನೊಬ್ಬರನ್ನು ಟೀಕಿಸುವುದನ್ನು ಬಿಟ್ಟು ಮಂಡ್ಯ ಜನತೆಯ ಋಣ ತೀರಿಸುವ ಕೆಲಸ ಮಾಡಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸಂಸದೆ ಸುಮಲತಾ ಅವರಿಗೆ ರಾಜಕೀಯ ಅನುಭವದ ಕೊರತೆಯಿದೆ: ನಿಖಿಲ್ ಕುಮಾರಸ್ವಾಮಿ 
Linkup
ಸಂಸದೆ ಸುಮಲತಾ ಅವರು ವೈಯಕ್ತಿಕ ಲಾಭಕ್ಕೆ ಇನ್ನೊಬ್ಬರನ್ನು ಟೀಕಿಸುವುದನ್ನು ಬಿಟ್ಟು ಮಂಡ್ಯ ಜನತೆಯ ಋಣ ತೀರಿಸುವ ಕೆಲಸ ಮಾಡಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.