'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!

ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.

'ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್': ಯಡಿಯೂರಪ್ಪ ವಿರುದ್ಧ ಸಿದ್ದು ವಾಗ್ದಾಳಿ!
Linkup
ಹಮಾರಾ ಕುತ್ತಾ ಹಮಾರೆ ಗಲ್ಲಿಮೇ ಶೇರ್” ಎಂದು ನಾಣ್ನುಡಿಯನ್ನು ಉಲ್ಲೇಖಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದರ್ಪವೇನಿದ್ದರೂ ನಮ್ಮ ರಾಜ್ಯದಲ್ಲಿಯೇ ಹೊರತು ಕೇಂದ್ರದ ಮುಂದಾಗಲೀ ಪಿಎಂ ಮುಂದಾಗಲಿ ಅಲ್ಲ ಎಂದು ಹೇಳಿದ್ದಾರೆ.