ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೀದರ್ ಜಿಲ್ಲಾಧಿಕಾರಿ ಅಸಡ್ಡೆ: ಕಸಾಪ ಖಂಡನೆ

2023ರ ಜನವರಿ 6,7ಹಾಗೂ 8 ರಂದು ಮೂರು ದಿನಗಳ ಕಾಲ ಸಮ್ಮೇಳನವನ್ನು ನಡೆಸಲು ದಿನಾಂಕಗಳನ್ನು ಸರ್ಕಾರದ ವತಿಯಿಂದಲೇ ಘೋಷಿಸಿ, ಆಚರಣೆಗಾಗಿ ಸರ್ವ ಸಿದ್ಧತೆಗಳನ್ನು ಕೈಗೊಂಡಿದ್ದು, ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಕನ್ನಡಾಭಿಮಾನಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಿರುವುದರಿಂದ ಬೀದರ್ ಜಿಲ್ಲಾದ್ಯಂತ ಭಾಗವಹಿಸುವ ಕನ್ನಡಾಭಿಮಾನಿಗಳಿಗೆ ಅನುಕೂಲವಾಗುವಂತೆ ಬೀದರ್ ಜಿಲ್ಲಾ ಉತ್ಸವನ್ನು ಮುಂದೂಡಿ ಸಹಕರಿಸಬೇಕು ಎಂದು ಕೋರಿಕೊಂಡಿರುವುದಾಗಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೀದರ್ ಜಿಲ್ಲಾಧಿಕಾರಿ ಅಸಡ್ಡೆ: ಕಸಾಪ ಖಂಡನೆ
Linkup
2023ರ ಜನವರಿ 6,7ಹಾಗೂ 8 ರಂದು ಮೂರು ದಿನಗಳ ಕಾಲ ಸಮ್ಮೇಳನವನ್ನು ನಡೆಸಲು ದಿನಾಂಕಗಳನ್ನು ಸರ್ಕಾರದ ವತಿಯಿಂದಲೇ ಘೋಷಿಸಿ, ಆಚರಣೆಗಾಗಿ ಸರ್ವ ಸಿದ್ಧತೆಗಳನ್ನು ಕೈಗೊಂಡಿದ್ದು, ನಾಡಿನ ಮೂಲೆ ಮೂಲೆಯಿಂದ ಲಕ್ಷಾಂತರ ಕನ್ನಡಾಭಿಮಾನಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಿರುವುದರಿಂದ ಬೀದರ್ ಜಿಲ್ಲಾದ್ಯಂತ ಭಾಗವಹಿಸುವ ಕನ್ನಡಾಭಿಮಾನಿಗಳಿಗೆ ಅನುಕೂಲವಾಗುವಂತೆ ಬೀದರ್ ಜಿಲ್ಲಾ ಉತ್ಸವನ್ನು ಮುಂದೂಡಿ ಸಹಕರಿಸಬೇಕು ಎಂದು ಕೋರಿಕೊಂಡಿರುವುದಾಗಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.